ಮೂಡುಬಿದಿರೆ, ನ. 16: ಕಾಂತಾವರ ಕುಂದಿಲ ನಿವಾಸಿ ಹರಿಶ್ಚಂದ್ರ ಆಚಾರ್ಯ (59) ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಅವರಿಗೆ ತಾಯಿ, ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ. ಇವರು ಕಾಂತಾವರ ನಾಗಲಿಂಗ ಸ್ವಾಮಿ ಕೃಪಾ ವಿಶ್ವಕರ್ಮ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಮೂಡುಬಿದಿರೆ, ನ. 16: ಕಾಂತಾವರ ಕುಂದಿಲ ನಿವಾಸಿ ಹರಿಶ್ಚಂದ್ರ ಆಚಾರ್ಯ (59) ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಅವರಿಗೆ ತಾಯಿ, ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ. ಇವರು ಕಾಂತಾವರ ನಾಗಲಿಂಗ ಸ್ವಾಮಿ ಕೃಪಾ ವಿಶ್ವಕರ್ಮ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.