ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಹಾರಿಸ್ ಬೈಕಂಪಾಡಿ
ಮಂಗಳೂರು, ನ. 21: ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಹಾರಿಸ್ ಬೈಕಂಪಾಡಿ ಆಯ್ಕೆಯಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಸಲಹೆ ಮೇರೆಗೆ ಶಾಸಕ ಮೊಯ್ದಿನ್ ಬಾವ ಅವರ ಶಿಫಾರಸ್ಸಿನಂತೆ ಬ್ಲಾಕ್ ಅಧ್ಯಕ್ಷ ಕೇಶವ ಸನಿಲ್ ಅವರು ನೇಮಕಾತಿ ಮಾಡಿರುತ್ತಾರೆ.
Next Story