ಪುತ್ತೂರು, ಡಿ. 9: ಇರ್ದೆ ಗೋಪಾಲಕ್ಷೇತ್ರ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಮಹಾಲಿಂಗ ಭಟ್ ನಡುವಡ್ಕ ಅವರ ಪತ್ನಿ ಪಾರ್ವತಿ ಅಮ್ಮ (76) ಅಲ್ಪ ಕಾಲದ ಅಸೌಖ್ಯದಿಂದ ಶನಿವಾರ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.