ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಎಸ್ ಎಂ ಕೃಷ್ಣ ಪ್ರಧಾನಿಗೆ ಪತ್ರ
ಬೆಂಗಳೂರು, ಜ.20: ಸಿದ್ದಗಂಗಾ ಮಠದ ಶ್ರೀ ಶಿವಕುಮಾರ್ ಸ್ವಾಮೀಜಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರ ‘ಭಾರತ ರತ್ನ ನೀಡುವಂತೆ ಮಾಜಿ ಮುಖ್ಯ ಮಂತ್ರಿ ಎಂ.ಎಸ್.ಕೃಷ್ಣ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.
ಶ್ರೀಗಳು ಸಮಾಜಕ್ಕೆ ನೀಡಿರುವ ಕೊಡುಗೆಯನ್ನು ಗುರುತಿಸಿ ಅವರಿಗೆ ಭಾರತ ರತ್ನ ನೀಡಿ ಗೌರವಿಸುವಂತೆ ಎಸ್ ಎಂ ಕೃಷ್ಣ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ
Next Story