ಉಳ್ಳಾಲ ದರ್ಗಾಕ್ಕೆ ರಾಹುಲ್ ಗಾಂಧಿ ಭೇಟಿ
ಮಂಗಳೂರು, ಮಾ.20: ಎಐಸಿಸಿ ಅಧ್ಯಕ್ಷರಾದ ಬಳಿಕ ಪ್ರಪ್ರಥಮ ಬಾರಿಗೆ ಅವಿಭಜಿತ ದ.ಕ.ಜಿಲ್ಲೆಗೆ ಮಂಗಳವಾರ ಆಗಮಿಸಿದ ರಾಹುಲ್ ಗಾಂಧಿ ಇತಿಹಾಸ ಪ್ರಸಿದ್ಧ ಉಳ್ಳಾಲ ದರ್ಗಾಕ್ಕೆ ಸೌಹಾರ್ದ ಭೇಟಿ ನೀಡಿದರು.
ನಂತರ ರಾಣಿ ಅಬ್ಬಕ್ಕ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಈ ಸಂದರ್ಭ ಸಿಎಂ ಸಿದ್ದರಾಮಯ್ಯ, ಪರಮೇಶ್ವರ್ ಸಹಿತ ಹಲವು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
Next Story