ಚಲಿಸುತ್ತಿದ್ದ ಬೈಕ್ಗೆ ಆಕಸ್ಮಿಕ ಬೆಂಕಿ: ಸವಾರ ಮೃತ್ಯು
ಸಾಂದರ್ಭಿಕ ಚಿತ್ರ
ಬೆಂಗಳೂರು, ಜು.22: ಚಲಿಸುತ್ತಿದ್ದ ಬೈಕ್ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಜೆಜೆನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹಳೆಗುಡ್ಡದ ಹಳ್ಳಿಯ ಶನಿಮಹಾತ್ಮ ದೇವಸ್ಥಾನದ ಬಳಿ ಈ ಘಟನೆ ನಡೆದಿದ್ದು, ಸತೀಶ್ ಎಂಬವರು ಬೈಕ್ನಲ್ಲಿ ಬರುತ್ತಿದ್ದಾಗ ಈ ಘಟನೆ ನಡೆದಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Next Story