ಶಿವಮೊಗ್ಗ ನಗರದ ಹೋಟೆಲ್ ಸಭಾಂಗಣದಲ್ಲಿ ಮಂಗಳವಾರ ನಡೆದ ಜೆಡಿಎಸ್ - ಕಾಂಗ್ರೆಸ್ ನಾಯಕರ ಜಂಟಿ ಸುದ್ದಿಗೋಷ್ಠಿಯ ವೇಳೆ ಅಭ್ಯರ್ಥಿ ಮಧು ಬಂಗಾರಪ್ಪಗೆ ಹಸ್ತಲಾಘವ ನೀಡುತ್ತಿರುವ ಕಾಂಗ್ರೆಸ್ ನಾಯಕರು