ಉಳ್ಳಾಲ: ರಸ್ತೆ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದ ಸಚಿವ ಯು.ಟಿ ಖಾದರ್
ಉಳ್ಳಾಲ,ಫೆ.19: ನರೇಗಾ ಯೋಜನೆಯಡಿ ಉಳ್ಳಾಲ ನಗರಸಭೆ ವ್ಯಾಪ್ತಿಯ ಕೋಡಿ ಮೂರನೇ ವಾರ್ಡ್ ಸೇನೆರಬೈಲು ಪ್ರದೇಶದಲ್ಲಿ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ದ.ಕ ಜಿಲ್ಲಾ ಉಸ್ತುವಾರಿ ಹಾಗೂ ನಗರಾಭಿವೃದ್ದಿ ಸಚಿವ ಯು.ಟಿ ಖಾದರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಭೇಟಿ ವೇಳೆ ಯು.ಟಿ ಇಲ್ಯಾಸ್, ಯು.ಟಿ ತಹ್ಸಿನ್, ಕೌನ್ಸಿಲರ್ ಅಝೀಝ್, ಹಮೀದ್ ಕೋಡಿ ಹಾಗೂ ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.
Next Story