ಚಿಕ್ಕಮಗಳೂರು : ಕರ್ತವ್ಯನಿರತ ಪೊಲೀಸ್ ಪೇದೆ ಮೃತ್ಯು
ಆತ್ಮಹತ್ಯೆ ಶಂಕೆ
ಚಿಕ್ಕಮಗಳೂರು: ಕರ್ತವ್ಯನಿರತ ಪೊಲೀಸ್ ಪೇದೆಯೋರ್ವರು ಮೃತಪಟ್ಟ ಘಟನೆ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ನಡೆದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.
ಮೃತರನ್ನು ಯೊಗೀಶ್ (31) ಎಂದು ಗುರುತಿಸಲಾಗಿದ್ದು, ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.
ಸ್ಥಳಕ್ಕೆ ಎಸ್ಪಿ ಹರೀಶ್ ಪಾಂಡೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story