ಮುಹಮ್ಮದ್ ಮುರ್ಸಿ ನಿಧನ: ಜೂ.19ರಂದು ಶ್ರದ್ಧಾಂಜಲಿ ಸಭೆ
ಬೆಂಗಳೂರು, ಜೂ.18: ಪ್ರಜಾಸತ್ತಾತ್ಮಕವಾಗಿ ಚುನಾಯಿತರಾದ ಈಜಿಪ್ಟ್ನ ಮೊದಲ ಅಧ್ಯಕ್ಷ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಡಾ.ಮುಹಮ್ಮದ್ ಮುರ್ಸಿ(67) ನಿಧನದ ಹಿನ್ನೆಲೆಯಲ್ಲಿ ಜಮಾತೆ ಇಸ್ಲಾಮಿ ಹಿಂದ್ ಕರ್ನಾಟಕದ ವತಿಯಿಂದ ಜೂ.19ರಂದು ಸಂಜೆ 7.30ಕ್ಕೆ ನಗರದ ದಾರುಸ್ಸಲಾಮ್ ಕಟ್ಟಡದಲ್ಲಿರುವ ಬಿಫ್ಟ್ ಸಭಾಂಗಣದಲ್ಲಿ ಶ್ರದ್ಧಾಂಜಲಿ ಸಭೆ ಏರ್ಪಡಿಸಲಾಗಿದೆ ಎಂದು ಜಮಾತೆ ಇಸ್ಲಾಮಿ ಹಿಂದ್ ರಾಜ್ಯಾಧ್ಯಕ್ಷ ಡಾ.ಮುಹಮ್ಮದ್ ಸಾದ್ ಬೆಳಗಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story