ಜಿ.ಗೋಪಾಲಕೃಷ್ಣ ಪುತ್ತೂರಾಯ
ಮೂಡುಬಿದಿರೆ: ನಿವೃತ್ತ ಕಂದಾಯ ಅಧಿಕಾರಿ ಜಿ.ಗೋಪಾಲಕೃಷ್ಣ ಪುತ್ತೂರಾಯ (89ವ) ಜೂನ್ 24ರಂದು ಸೋಮವಾರ ಕರಂಬಾರಿನಲ್ಲಿ ನಿಧನ ಹೊಂದಿದರು. ಅವರು ಪತ್ನಿ ಮತ್ತು ಇಬ್ಬರು ಪುತ್ರರು , ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಮೃತರು ಕಂದಾಯ ಇಲಾಖೆಯಲ್ಲಿ ಉಪತಹಶೀಲ್ದಾರರಾಗಿ, ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.
Next Story