ಬೆಂಗಳೂರು, ಜು.22: ವಿಧಾನಸಭೆಯ ಕಲಾಪವನ್ನು ಅನಿರ್ದಿಷ್ಟಾವಧಿಗೆ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ಮುಂದೂಡಿದರು. ಮಂಗಳವಾರ ಸಂಜೆ 7:23 ಕ್ಕೆ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಆರಂಭಗೊಂಡಿತು. ಮತ ಎಣಿಕೆಯಲ್ಲಿ ಮೈತ್ರಿ ಸರಕಾರ ಸೋಲುಂಡಿತು. ಬಳಿಕ ಸ್ಪೀಕರ್ ರಮೇಶ್ ಕುಮಾರ್ ಅನಿರ್ದಿಷ್ಟಾವಧಿಗೆ ಮುಂದೂಡಿದರು.
ಬೆಂಗಳೂರು, ಜು.22: ವಿಧಾನಸಭೆಯ ಕಲಾಪವನ್ನು ಅನಿರ್ದಿಷ್ಟಾವಧಿಗೆ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ಮುಂದೂಡಿದರು. ಮಂಗಳವಾರ ಸಂಜೆ 7:23 ಕ್ಕೆ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಆರಂಭಗೊಂಡಿತು. ಮತ ಎಣಿಕೆಯಲ್ಲಿ ಮೈತ್ರಿ ಸರಕಾರ ಸೋಲುಂಡಿತು. ಬಳಿಕ ಸ್ಪೀಕರ್ ರಮೇಶ್ ಕುಮಾರ್ ಅನಿರ್ದಿಷ್ಟಾವಧಿಗೆ ಮುಂದೂಡಿದರು.