ಕರಾವಳಿ
ಮಯ್ಯತ್ ನಮಾಝ್ಗೆ ಮನವಿ
ವಾರ್ತಾ ಭಾರತಿ : 14 Aug, 2019
ಮಂಗಳೂರು, ಆ.14: ಸಮಸ್ತ ಕೇರಳ ಜಮೀಯ್ಯತುಲ್ ಉಲಮಾ ಮುಶಾವರ ಸದಸ್ಯ, ಇಮಾಮ್ ಶಾಫಿ ಇಸ್ಲಾಮಿಕ್ ಅಕಾಡಮಿ ಕುಂಬಳೆ ಸಂಸ್ಥಾಪಕ ಶೈಖುನಾ ಎಂ.ಎ. ಖಾಸಿಂ ಮುಸ್ಲಿಯಾರ್ ಅವರಿಗೆ ಶುಕ್ರವಾರ ಜುಮಾ ನಮಾಝ್ ಬಳಿಕ ಮಯ್ಯತ್ ನಮಾಝ್ ನಿರ್ವಹಿಸಲು ದ.ಕ. ಜಿಲ್ಲಾ ಖಾಝಿ ಶೈಖುನಾ ಅಲ್ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Comments (Click here to Expand)