ಕೊಣಾಜೆ: ಕೊಣಾಜೆ ಶ್ರೀ ಅರಸು ಮುಂಡಿತ್ತಾಯ ಕ್ಷೇತ್ರದ ಆಡಳಿತ ಮೊಕ್ತೇಸರರಾದ ಸುರೇಶ್ ಕಲ್ಲಿಮಾರ್ ಗುತ್ತು (75)ಅವರು ಬುಧವಾರ ನಿಧನರಾದರು. ಇವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ. ಇವರು ವಿಜಯ ಬ್ಯಾಂಕ್ ನ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸಿ ಬಳಿಕ ನಿವೃತರಾಗಿದ್ದರು.
ಕೊಣಾಜೆ: ಕೊಣಾಜೆ ಶ್ರೀ ಅರಸು ಮುಂಡಿತ್ತಾಯ ಕ್ಷೇತ್ರದ ಆಡಳಿತ ಮೊಕ್ತೇಸರರಾದ ಸುರೇಶ್ ಕಲ್ಲಿಮಾರ್ ಗುತ್ತು (75)ಅವರು ಬುಧವಾರ ನಿಧನರಾದರು. ಇವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ. ಇವರು ವಿಜಯ ಬ್ಯಾಂಕ್ ನ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸಿ ಬಳಿಕ ನಿವೃತರಾಗಿದ್ದರು.