ವಾರಸುದಾರರಿಗೆ ಸೂಚನೆ
ಉಡುಪಿ, ಫೆ.25: ಅಜ್ಜರಕಾಡಿನಲ್ಲಿರುವ ಜಿಲ್ಲಾ ಆಸ್ಪತ್ರೆಯಲ್ಲಿ ಒಳರೋಗಿಗಳಾಗಿ ದಾಖಲಾದ ಅಚ್ಚುತ ಪೂಜಾರಿ (82) ಹಾಗೂ ರಾಧ ಶೆಟ್ಟಿಗಾರ್ತಿ (82) ಎಂಬುವವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ಅವರ ವಾರಸುದಾರರು ಯಾರಾದರು ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:0820-2520555/9449827833ನ್ನು ಸಂಪರ್ಕಿಸು ವಂತೆ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರ ಪ್ರಕಟಣೆ ತಿಳಿಸಿದೆ.
Next Story