ಮಳವಳ್ಳಿ ತಾಲೂಕಿನ ಎಲ್ಲಾ 11 ವರದಿ ನೆಗೆಟಿವ್: ಜಿಲ್ಲಾಧಿಕಾರಿ ಡಾ.ವೆಂಕಟೇಶ್
ಮಂಡ್ಯ, ಎ.9: ಕೊರೋನ ಶಂಕೆಯ ಹಿನ್ನೆಲೆಯಲ್ಲಿ ಮಳವಳ್ಳಿ ತಾಲೂಕಿನ ಹನ್ನೊಂದು ಜನರು ಪ್ರೈಮರಿ ಕಾಂಟ್ಯಾಕ್ಟ್ ನಲ್ಲಿ ಇದ್ದುದ್ದರಿಂದ ಅವರ ರಕ್ತ ಹಾಗೂ ಗಂಟಲಿನ ಕಫವನ್ನು ಮೈಸೂರಿನ ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಿ ಕೊಡಲಾಗಿತ್ತು. ಇವರ ವರದಿ ಬಂದಿದ್ದು, ಎಲ್ಲಾ ಹನ್ನೊಂದು ಜನರ ರಿಪೋರ್ಟ್ ನೆಗೆಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story