ಮಂಗಳೂರು, ಎ.18: ನಗರ ಹೊರವಲಯದ ಅಡ್ಯಾರ್ ಕಣ್ಣೂರು ನಿವಾಸಿ ಕಣ್ಣೂರು ಅಬ್ದುಲ್ ಮಜೀದ್ (52) ಶನಿವಾರ ಸಂಜೆ ದುಬೈಯಲ್ಲಿ ಹೃದಯಾಘಾತದಿಂದ ನಿಧನರಾದರು. ದುಬೈಯಲ್ಲಿ ಕಳೆದ ಹಲವು ವರ್ಷದಿಂದ ಕೆಲಸ ಮಾಡುತ್ತಿದ್ದ ಇವರು ಪತ್ನಿ, ಇಬ್ಬರು ಅವಳಿ ಪುತ್ರರ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಮಂಗಳೂರು, ಎ.18: ನಗರ ಹೊರವಲಯದ ಅಡ್ಯಾರ್ ಕಣ್ಣೂರು ನಿವಾಸಿ ಕಣ್ಣೂರು ಅಬ್ದುಲ್ ಮಜೀದ್ (52) ಶನಿವಾರ ಸಂಜೆ ದುಬೈಯಲ್ಲಿ ಹೃದಯಾಘಾತದಿಂದ ನಿಧನರಾದರು. ದುಬೈಯಲ್ಲಿ ಕಳೆದ ಹಲವು ವರ್ಷದಿಂದ ಕೆಲಸ ಮಾಡುತ್ತಿದ್ದ ಇವರು ಪತ್ನಿ, ಇಬ್ಬರು ಅವಳಿ ಪುತ್ರರ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.