ಬೆಂಗಳೂರು, ಜೂ.2: ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರನ್ನು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಗೋಪಾಲಯ್ಯರನ್ನು ನೇಮಕ ಮಾಡಲಾಗಿದೆ. ಈ ಬಗ್ಗೆ ಇಂದು ಸರಕಾರ ಅಧಿಸೂಚನೆ ಹೊರಡಿಸಿದೆ.