ಸುರತ್ಕಲ್ : ತಡಂಬೈಲ್ ಗುತ್ತು ಗೋಪಾಲಕೃಷ್ಣ ಶೆಟ್ಟಿ (79) ಅವರು ಅಸೌಖ್ಯದಿಂದ ಗುರುವಾರ ರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಗೋಪಾಲಕೃಷ್ಣ ಶೆಟ್ಟಿ ಅವರು ಪ್ರಗತಿಪರ ಕೃಷಿಕರಾಗಿದ್ದರು. ಮೃತರು ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಸುರತ್ಕಲ್ : ತಡಂಬೈಲ್ ಗುತ್ತು ಗೋಪಾಲಕೃಷ್ಣ ಶೆಟ್ಟಿ (79) ಅವರು ಅಸೌಖ್ಯದಿಂದ ಗುರುವಾರ ರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಗೋಪಾಲಕೃಷ್ಣ ಶೆಟ್ಟಿ ಅವರು ಪ್ರಗತಿಪರ ಕೃಷಿಕರಾಗಿದ್ದರು. ಮೃತರು ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.