ಮಂಗಳೂರು: ಪ್ರಗತಿಪರ ಕೃಷಿಕ, ಕಾವೂರು ಮಲ್ಲರಬೆಟ್ಟು ಮನೆ ನಿವಾಸಿ ಮುಚ್ಚೂರು ಬಾಲಿಕೆ ರಘು ಶೆಟ್ಟಿ (76) ಅವರು ಅಲ್ಪಕಾಲದ ಅಸೌಖ್ಯದಿಂದ ಸೆ. 8ರಂದು ಕಾವೂರಿನಲ್ಲಿರುವ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ, ಪುತ್ರ, ಪುತ್ರಿಯರ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಮಂಗಳೂರು: ಪ್ರಗತಿಪರ ಕೃಷಿಕ, ಕಾವೂರು ಮಲ್ಲರಬೆಟ್ಟು ಮನೆ ನಿವಾಸಿ ಮುಚ್ಚೂರು ಬಾಲಿಕೆ ರಘು ಶೆಟ್ಟಿ (76) ಅವರು ಅಲ್ಪಕಾಲದ ಅಸೌಖ್ಯದಿಂದ ಸೆ. 8ರಂದು ಕಾವೂರಿನಲ್ಲಿರುವ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ, ಪುತ್ರ, ಪುತ್ರಿಯರ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.