ಉಡುಪಿ, ಸೆ.27: ರೈತ ಸಂಘಟನೆಗಳು ಕರೆ ನೀಡಿರುವ ಸೆ.28ರ ಕರ್ನಾಟಕ ಬಂದ್ಗೆ ಆಶ್ರಯದಾತ ಆಟೋ ಯೂನಿಯನ್ ಸಂಪೂರ್ಣ ಬೆಂಬಲವನ್ನು ನೀಡಲಿದೆ. ಆದುದರಿಂದ ಯೂನಿಯನ್ನ ಎಲ್ಲಾ ಸದಸ್ಯರು ಸಹಕರಿಸಬೇಕು ಎಂದು ಯೂನಿಯನ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಾನಂದ ಮೂಡಬೆಟ್ಟು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ, ಸೆ.27: ರೈತ ಸಂಘಟನೆಗಳು ಕರೆ ನೀಡಿರುವ ಸೆ.28ರ ಕರ್ನಾಟಕ ಬಂದ್ಗೆ ಆಶ್ರಯದಾತ ಆಟೋ ಯೂನಿಯನ್ ಸಂಪೂರ್ಣ ಬೆಂಬಲವನ್ನು ನೀಡಲಿದೆ. ಆದುದರಿಂದ ಯೂನಿಯನ್ನ ಎಲ್ಲಾ ಸದಸ್ಯರು ಸಹಕರಿಸಬೇಕು ಎಂದು ಯೂನಿಯನ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಾನಂದ ಮೂಡಬೆಟ್ಟು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.