ರಾಮನಾಥ ಕೋವಿಂದ್ 14ನೆ ರಾಷ್ಟ್ರಪತಿ
ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಭಾರತದ 14ನೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಭಾರತದ ಮುಖ್ಯ ನ್ಯಾಯಮೂರ್ತಿ ಜೆ.ಎಸ್. ಖೇಹರ್ ಪ್ರಮಾಣವಚನ ಬೋಧಿಸಿದರು. ಬಳಿಕ ರಾಮನಾಥ ಕೋವಿಂದ್ ಮತ್ತು ನಿರ್ಗಮಿತ ರಾಷ್ಟ್ರಪತಿ ಪ್ರಣವ್ ಮುಖರ್ಜಿ ರಾಷ್ಟ್ರಪತಿ ಭವನದ ಎದುರು ನಡೆದ ಗೌರವವಂದನೆ ಸಮಾರಂಭದಲ್ಲಿ ಪಾಲ್ಗೊಂಡರು.
Next Story