ಕೆಪಿಸಿಸಿ ಬೆಂಗಳೂರಿನಲ್ಲಿ ಬುಧವಾರ ನೋಟು ನಿಷೇಧದ ವಿರುದ್ಧ ಆಯೋಜಿಸಿದ್ದ ‘ಭಾರತ ನರಳುತ್ತಿದೆ’ ಕರಾಳ ದಿನಾಚರಣೆಯಲ್ಲಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ. ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್, ಸಚಿವರಾದ ದಿನೇಶ್ ಗುಂಡುರಾವ್, ರಾಮಲಿಂಗಾರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.