ಬೆಂಗಳೂರಿನ ಬಸವನಗುಡಿಯ ದೊಡ್ಡ ಬಸವಣ್ಣ ದೇವಾಲಯದಲ್ಲಿ ವರ್ಷಂಪ್ರತಿ ನಡೆಯುವ ಕಡಲೆ ಕಾಯಿ ಪರಿಷೆ ಹೀಗಾಗಲೇ ಆರಂಭಗೊಂಡಿದ್ದು, ರಾಜ್ಯದ ನಾನಾ ಭಾಗಗಳ ರೈತರು ಸಹಿತ ಹೊರ ರಾಜ್ಯಗಳ ರೈತರೂ ಭಾಗವಹಿಸಿದರು.
ಬೆಂಗಳೂರಿನ ಬಸವನಗುಡಿಯ ದೊಡ್ಡ ಬಸವಣ್ಣ ದೇವಾಲಯದಲ್ಲಿ ವರ್ಷಂಪ್ರತಿ ನಡೆಯುವ ಕಡಲೆ ಕಾಯಿ ಪರಿಷೆ ಹೀಗಾಗಲೇ ಆರಂಭಗೊಂಡಿದ್ದು, ರಾಜ್ಯದ ನಾನಾ ಭಾಗಗಳ ರೈತರು ಸಹಿತ ಹೊರ ರಾಜ್ಯಗಳ ರೈತರೂ ಭಾಗವಹಿಸಿದರು.