ಜಿಎಸ್ಟಿ ಸಹಿತ ಎನ್ಡಿಎ ಸರಕಾರದ ನೀತಿಗಳ ವಿರುದ್ಧ ದಿಲ್ಲಿಯಲ್ಲಿ ಅಖಿಲ ಭಾರತ ಕಿಸಾನ್ ಮಜ್ದೂರ್ ಸಭಾ ನೇತೃತ್ವದಲ್ಲಿ ರೈತರು ಸೋಮವಾರ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದರು. ಯೋಗೇಂದ್ರ ಯಾದವ್ ಸೇರಿದಂತೆ ಹಲವಾರು ಪ್ರಮುಖ ಸಾಮಾಜಿಕ ಕಾರ್ಯಕರ್ತರು ರ್ಯಾಲಿಯಲ್ಲಿ ಭಾಗವಹಿಸಿದ್ದರು.
ಜಿಎಸ್ಟಿ ಸಹಿತ ಎನ್ಡಿಎ ಸರಕಾರದ ನೀತಿಗಳ ವಿರುದ್ಧ ದಿಲ್ಲಿಯಲ್ಲಿ ಅಖಿಲ ಭಾರತ ಕಿಸಾನ್ ಮಜ್ದೂರ್ ಸಭಾ ನೇತೃತ್ವದಲ್ಲಿ ರೈತರು ಸೋಮವಾರ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದರು. ಯೋಗೇಂದ್ರ ಯಾದವ್ ಸೇರಿದಂತೆ ಹಲವಾರು ಪ್ರಮುಖ ಸಾಮಾಜಿಕ ಕಾರ್ಯಕರ್ತರು ರ್ಯಾಲಿಯಲ್ಲಿ ಭಾಗವಹಿಸಿದ್ದರು.