ಗೌರಿ ಹಂತಕರ ಬಂಧನಕ್ಕೆ ಆಗ್ರಹಿಸಿ ಧರಣಿ...
ಬೆಂಗಳೂರಿನ ವೌರ್ಯ ವೃತ್ತದ ಗಾಂಧಿ ಪ್ರತಿಮೆ ಎದುರು ಗೌರಿ ಲಂಕೇಶ್ ಬಳಗ ಹಾಗೂ ಗೌರಿ ಸ್ಮಾರಕ ಟ್ರಸ್ಟ್ ನೇತೃತ್ವದಲ್ಲಿ, ಗೌರಿ ಹಂತಕರನ್ನು ಬಂಧಿಸುವಂತೆ ಮಂಗಳವಾರ ನಡೆದ ಬೃಹತ್ ಪ್ರತಿಭಟನೆಯಲ್ಲಿ ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ, ಕವಿತಾ ಲಂಕೇಶ್, ಲೇಖಕ ಯೋಗೇಶ್ ಮಾಸ್ಟರ್, ಕೋಮು ಸೌಹಾರ್ದ ವೇದಿಕೆಯ ಪ್ರಧಾನ ಕಾರ್ಯದರ್ಶಿ ಕೆ.ಎಲ್.ಅಶೋಕ್, ವಕೀಲರಾದ ಅನಂತ್ನಾಯ್ಕ, ನರಸಿಂಹಮೂರ್ತಿ, ಬಸವರಾಜ ಪೂಜಾರ್, ಗೌರಿ, ತ್ರಿಮೂರ್ತಿ ಮತ್ತಿತರರು ಭಾಗವಹಿಸಿದ್ದರು.
Next Story