ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಅವರ ಮೊದಲ ಪುಣ್ಯತಿಥಿಯ ಸಂದರ್ಭದಲ್ಲಿ ಮಂಗಳವಾರ ಮುಖ್ಯಮಂತ್ರಿ ಇ.ಪಳನಿಸ್ವಾಮಿ, ಉಪಮುಖ್ಯಮಂತ್ರಿ ಒ ಪನ್ನೀರ್ಸೆಲ್ವಂ ಮತ್ತು ಹಿರಿಯ ಸರಕಾರಿ ಅಧಿಕಾರಿಗಳು ಕಪ್ಪು ವಸ್ತ್ರ ಧರಿಸಿ ಚೆನ್ನೈಯ ಮರೀನಾ ಬೀಚ್ ಬಳಿಯಿರುವ ಅವರ ಸ್ಮಾರಕದ ಬಳಿ ತೆರಳಿ ಗೌರವ ಸಲ್ಲಿಸಿದರು.