ಒಖಿ ಚಂಡಮಾರುತದ ಹಾವಳಿಯಿಂದ ನಾಪತ್ತೆಯಾಗಿರುವ ಮೀನುಗಾರರನ್ನು ಪತ್ತೆಹಚ್ಚುವ ಕಾರ್ಯಾಚರಣೆಯನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ತೀವ್ರಗೊಳಿಸಬೇಕು ಎಂದು ಆಗ್ರಹಿಸಿ ಮೀನುಗಾರರ ಕುಟುಂಬದವರು ಕನ್ಯಾಕುಮಾರಿ ಕಡಲತೀರದಲ್ಲಿ ರವಿವಾರ ಮಾನವ ಸರಪಳಿ ನಿರ್ಮಿಸಿದರು.
ಒಖಿ ಚಂಡಮಾರುತದ ಹಾವಳಿಯಿಂದ ನಾಪತ್ತೆಯಾಗಿರುವ ಮೀನುಗಾರರನ್ನು ಪತ್ತೆಹಚ್ಚುವ ಕಾರ್ಯಾಚರಣೆಯನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ತೀವ್ರಗೊಳಿಸಬೇಕು ಎಂದು ಆಗ್ರಹಿಸಿ ಮೀನುಗಾರರ ಕುಟುಂಬದವರು ಕನ್ಯಾಕುಮಾರಿ ಕಡಲತೀರದಲ್ಲಿ ರವಿವಾರ ಮಾನವ ಸರಪಳಿ ನಿರ್ಮಿಸಿದರು.