ದಲಿತ ವಿದ್ಯಾರ್ಥಿನಿ ದಾನಮ್ಮಳ ಅತ್ಯಾಚಾರ, ಹತ್ಯೆ ಖಂಡಿಸಿ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಗುರುವಾರ ಕರೆ ನೀಡಿದ್ದ ಕಲಬುರಗಿ ಬಂದ್ಗೆ ವ್ಯಾಪಕ ಜನ ಬೆಂಬಲ ವ್ಯಕ್ತವಾಯಿತು. ಈ ಸಂದರ್ಭ ಪ್ರತಿಭಟನಾಕಾರರು ಬೃಹತ್ ರ್ಯಾಲಿ ನಡೆಸಿ ಆರೋಪಿಗಳನ್ನು ಶೀಘ್ರ ಬಂಧಿಸಿ ಕಠಿಣ ಶಿಕ್ಷೆಗೊಳಪಡಿಸುವಂತೆ ಆಗ್ರಹಿಸಿದರು.
ದಲಿತ ವಿದ್ಯಾರ್ಥಿನಿ ದಾನಮ್ಮಳ ಅತ್ಯಾಚಾರ, ಹತ್ಯೆ ಖಂಡಿಸಿ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಗುರುವಾರ ಕರೆ ನೀಡಿದ್ದ ಕಲಬುರಗಿ ಬಂದ್ಗೆ ವ್ಯಾಪಕ ಜನ ಬೆಂಬಲ ವ್ಯಕ್ತವಾಯಿತು. ಈ ಸಂದರ್ಭ ಪ್ರತಿಭಟನಾಕಾರರು ಬೃಹತ್ ರ್ಯಾಲಿ ನಡೆಸಿ ಆರೋಪಿಗಳನ್ನು ಶೀಘ್ರ ಬಂಧಿಸಿ ಕಠಿಣ ಶಿಕ್ಷೆಗೊಳಪಡಿಸುವಂತೆ ಆಗ್ರಹಿಸಿದರು.