‘ಗೌರಿ ದಿನ..’
ಬೆಂಗಳೂರಿನ ಪುರಭವನದಲ್ಲಿ ಸೋಮವಾರ ಪತ್ರಕರ್ತೆ ಗೌರಿ ಲಂಕೇಶ್ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ‘ಗೌರಿ ದಿನ’ ಕಾರ್ಯಕ್ರಮದಲ್ಲಿ ನಟ ಪ್ರಕಾಶ್ ರೈ, ದಲಿತ ಯುವ ನಾಯಕ ಜಿಗ್ನೇಶ್ ಮೆವಾನಿ, ಹಿರಿಯ ಸ್ವಾತಂತ್ರ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ, ಜೆಎನ್ಯು ವಿದ್ಯಾರ್ಥಿ ನಾಯಕರಾದ ಕನ್ಹಯ್ಯಾ ಕುಮಾರ್, ಉಮರ್ ಖಾಲಿದ್ ಹಾಗೂ ಶೆಹ್ಲಾ ರಶೀದ್, ಹೋರಾಟಗಾರ್ತಿ ಇರೋಮ್ ಶರ್ಮಿಳಾ, ಮಾನವಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್, ಕವಿತಾ ಲಂಕೇಶ್, ಅಲಹಾಬಾದ್ನ ರೀಚಾಸಿಂಗ್, ಕರ್ನಾಟಕ ಜನಶಕ್ತಿಯ ಡಾ.ವಾಸು, ಲೇಖಕ ವಿಕಾಸ್ ವೌರ್ಯ, ಪತ್ರಕರ್ತ ಕುಮಾರ್ ಬುರಡಿಕಟ್ಟಿ, ದಸಂಸ ಸಂಚಾಲಕ ಎನ್.ಮುನಿಸ್ವಾಮಿ ಸೇರಿ ಪ್ರಮುಖರಿದ್ದರು.
Next Story