ಭಾಲ್ಕಿ ತಾಲೂಕಿನ ಕೋಸಂ ಗ್ರಾಮದ ದ್ವಿತೀಯ ಬಿಎ ವಿದ್ಯಾರ್ಥಿನಿ ಪೂಜಾ ಹಡಪದ್ ಹತ್ಯೆ ವಿರೋಧಿಸಿ ವಿವಿಧ ಸಂಘಟನೆಗಳು ಮಂಗಳವಾರ ಕರೆ ನೀಡಿದ್ದ ಬೀದರ್ ಬಂದ್ ವೇಳೆ, ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರಿಂದ ನಗರದಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.
ಭಾಲ್ಕಿ ತಾಲೂಕಿನ ಕೋಸಂ ಗ್ರಾಮದ ದ್ವಿತೀಯ ಬಿಎ ವಿದ್ಯಾರ್ಥಿನಿ ಪೂಜಾ ಹಡಪದ್ ಹತ್ಯೆ ವಿರೋಧಿಸಿ ವಿವಿಧ ಸಂಘಟನೆಗಳು ಮಂಗಳವಾರ ಕರೆ ನೀಡಿದ್ದ ಬೀದರ್ ಬಂದ್ ವೇಳೆ, ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರಿಂದ ನಗರದಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.