ದ.ಕ. ಜಿಲ್ಲೆಯ ವಿವಿಧ ಕಡೆ ಮತೀಯ ಶಕ್ತಿಗಳು ನಡೆಸುತ್ತಿರುವ ಗೂಂಡಾಗಿರಿಯನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಬುಧವಾರ ಮಂಗಳೂರಿನ ಬಾವುಟಗುಡ್ಡೆ ಬಳಿ ಪ್ರತಿಭಟನೆ ನಡೆಸಿದರು.
ದ.ಕ. ಜಿಲ್ಲೆಯ ವಿವಿಧ ಕಡೆ ಮತೀಯ ಶಕ್ತಿಗಳು ನಡೆಸುತ್ತಿರುವ ಗೂಂಡಾಗಿರಿಯನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಬುಧವಾರ ಮಂಗಳೂರಿನ ಬಾವುಟಗುಡ್ಡೆ ಬಳಿ ಪ್ರತಿಭಟನೆ ನಡೆಸಿದರು.