ಬಹುಭಾಷಾ ನಟ ಕಮಲ್ ಹಾಸನ್ ಸೋಮವಾರ ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರನ್ನು ಭೇಟಿಯಾಗಿ ಕಾವೇರಿ ನದಿ ನೀರು ಹಂಚಿಕೆ ವಿವಾದ ಹಾಗೂ ಕುರುವೈ ಬೆಳೆಗೆ ನೀರು ಬಿಡುಗಡೆ ಕುರಿತು ಮಾತುಕತೆ ನಡೆಸಿದರು.
ಬಹುಭಾಷಾ ನಟ ಕಮಲ್ ಹಾಸನ್ ಸೋಮವಾರ ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರನ್ನು ಭೇಟಿಯಾಗಿ ಕಾವೇರಿ ನದಿ ನೀರು ಹಂಚಿಕೆ ವಿವಾದ ಹಾಗೂ ಕುರುವೈ ಬೆಳೆಗೆ ನೀರು ಬಿಡುಗಡೆ ಕುರಿತು ಮಾತುಕತೆ ನಡೆಸಿದರು.