ಸಮಾಜ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿರುವ ಅರಣ್ಯ ಪ್ರದೇಶದಲ್ಲಿರುವ ಬುಡಕಟ್ಟು ಜನರಿಗೆ ಮನೆ ಬಾಗಿಲಲ್ಲೇ ವೈದ್ಯಕೀಯ ಸೇವೆ ಒದಗಿಸುವ ‘ಉಚಿತ ಮೊಬೈಲ್ ಆರೋಗ್ಯ ಸೇವೆ’ಗೆ ಬೆಂಗಳೂರಿನಲ್ಲಿ ಬುಧವಾರ ಉಪಮುಖ್ಯಮಂತ್ರಿ ಡಾ ಜಿ.ಪರಮೇಶ್ವರ್ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಹಸಿರು ನಿಶಾನೆ ತೋರಿದರು.
ಸಮಾಜ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿರುವ ಅರಣ್ಯ ಪ್ರದೇಶದಲ್ಲಿರುವ ಬುಡಕಟ್ಟು ಜನರಿಗೆ ಮನೆ ಬಾಗಿಲಲ್ಲೇ ವೈದ್ಯಕೀಯ ಸೇವೆ ಒದಗಿಸುವ ‘ಉಚಿತ ಮೊಬೈಲ್ ಆರೋಗ್ಯ ಸೇವೆ’ಗೆ ಬೆಂಗಳೂರಿನಲ್ಲಿ ಬುಧವಾರ ಉಪಮುಖ್ಯಮಂತ್ರಿ ಡಾ ಜಿ.ಪರಮೇಶ್ವರ್ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಹಸಿರು ನಿಶಾನೆ ತೋರಿದರು.