ಕೆಎಸ್ಆರ್ಟಿಸಿ ನೂತನ ವ್ಯವಸ್ಥಾಪಕ ನಿರ್ದೇಶಕ ಸಿ.ಶಿವಯೋಗಿ ಕಳಸದ ರಿಗೆ ಅಭಿನಂದನೆ
ಕೆಎಸ್ಆರ್ಟಿಸಿ ಅಧಿಕಾರಿಗಳ ವೆಲ್ಫೇರ್ ಅಸೋಸಿಯೇಶನ್ನ ಗೌರವ ಅಧ್ಯಕ್ಷ ಡಾ.ಎಂ.ಪಿ.ನಾಡಗೌಡರ ನೇತೃತ್ವದಲ್ಲಿ ಕೆಎಸ್ಆರ್ಟಿಸಿಗೆ ನೂತನವಾಗಿ ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ಸಿ.ಶಿವಯೋಗಿ ಕಳಸದರವರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷ ಅಶೋಕ ಪಾಟೀಲ್, ಪ್ರಧಾನ ಕಾರ್ಯದರ್ಶಿ ಪಿ.ವೈ.ನಾಯಕ್ ಹಾಜರಿದ್ದರು.
Next Story