ಹಲವಾರು ದಿನಗಳಿಂದ ವಯೋ ಸಹಜ ಕಾಯಿಲೆಗೆ ತುತ್ತಾಗಿ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಹಾಶರಣ, ತ್ರಿವಿಧ ದಾಸೋಹಿ, ಸಿದ್ದಗಂಗಾಮಠದ ಡಾ.ಶಿವಕುಮಾರ ಸ್ವಾಮೀಜಿ ಅವರು ಇಂದು ಬೆಳಗ್ಗೆ ನಿಧನ ಹೊಂದಿದ್ದಾರೆ. ಶತಾಯುಷಿಯಾಗಿರುವ ಸ್ವಾಮೀಜಿ ತಮ್ಮ ನೂರಹನ್ನೊಂದನೇ ವಯಸ್ಸಿನಲ್ಲಿ ಇಹ ಲೋಕ ತ್ಯಜಿಸಿದ್ದಾರೆ.
ಹಲವಾರು ದಿನಗಳಿಂದ ವಯೋ ಸಹಜ ಕಾಯಿಲೆಗೆ ತುತ್ತಾಗಿ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಹಾಶರಣ, ತ್ರಿವಿಧ ದಾಸೋಹಿ, ಸಿದ್ದಗಂಗಾಮಠದ ಡಾ.ಶಿವಕುಮಾರ ಸ್ವಾಮೀಜಿ ಅವರು ಇಂದು ಬೆಳಗ್ಗೆ ನಿಧನ ಹೊಂದಿದ್ದಾರೆ. ಶತಾಯುಷಿಯಾಗಿರುವ ಸ್ವಾಮೀಜಿ ತಮ್ಮ ನೂರಹನ್ನೊಂದನೇ ವಯಸ್ಸಿನಲ್ಲಿ ಇಹ ಲೋಕ ತ್ಯಜಿಸಿದ್ದಾರೆ.