ಗೌರಿ ಲಂಕೇಶ್ ಸ್ಮರಣಾರ್ಥ ಗುರುವಾರ ಬೆಂಗಳೂರಿನ ಅವರ ಸಮಾಧಿಯ ಬಳಿ ಆಯೋಜಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಹಿರಿಯ ಸ್ವಾತಂತ್ರ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ, ಹಿರಿಯ ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ, ಜೆಎನ್ಯು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಡಾ.ಕನ್ಹಯ್ಯಾ ಕುಮಾರ್, ಕವಿತಾ ಲಂಕೇಶ್ ಮತ್ತಿತರರು ಉಪಸ್ಥಿತರಿದ್ದರು.