ಎನ್ಡಿಟಿವಿ ಪತ್ರಕರ್ತ ರವೀಶ್ ಕುಮಾರ್ ಅವರು ರವಿವಾರ ಬೆಂಗಳೂರಿನಲ್ಲಿ ಗೌರಿ ಲಂಕೇಶ್ ಸ್ಮಾರಕ ಪುರಸ್ಕಾರವನ್ನು ಸ್ವಾತಂತ್ರ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಹಾಗೂ ಮಾನವ ಹಕ್ಕುಗಳ ಹೋರಾಟಗಾರ್ತಿ ಟೀಸ್ತಾ ಸೆಟಲ್ವಾಡ್ ಅವರಿಂದ ಸ್ವೀಕರಿಸಿದರು.
ಎನ್ಡಿಟಿವಿ ಪತ್ರಕರ್ತ ರವೀಶ್ ಕುಮಾರ್ ಅವರು ರವಿವಾರ ಬೆಂಗಳೂರಿನಲ್ಲಿ ಗೌರಿ ಲಂಕೇಶ್ ಸ್ಮಾರಕ ಪುರಸ್ಕಾರವನ್ನು ಸ್ವಾತಂತ್ರ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಹಾಗೂ ಮಾನವ ಹಕ್ಕುಗಳ ಹೋರಾಟಗಾರ್ತಿ ಟೀಸ್ತಾ ಸೆಟಲ್ವಾಡ್ ಅವರಿಂದ ಸ್ವೀಕರಿಸಿದರು.