ಅಗಸ ಮತ್ತು ಕ್ಷೌರಿಕರಿಗೆ ಪರಿಹಾರ: ಅರ್ಜಿ ಸಲ್ಲಿಕೆಗೆ ಜು.10 ಕೊನೆ ದಿನ
ಉಡುಪಿ, ಜು.7: ಅಗಸ ಮತ್ತು ಕ್ಷೌರಿಕ ವೃತಿಯಲ್ಲಿ ತೊಡಗಿರುವ ಕಾರ್ಮಿಕರಿಗೆ ಲಾಕ್ಡೌನ್ ಕಾರಣ ನೀಡಲಾಗುವ 5000 ರೂ ಗಳ ಪರಿಹಾರ ನೆರವು ನೀಡಲು ಸೇವಾ ಸಿಂಧು ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ನಿಗದಿಪಡಿಸಿದ್ದ ದಿನಾಂಕವನ್ನು ಜುಲೈ 10ರವರೆಗೆ ವಿಸ್ತರಿಸಲಾಗಿದೆ. ಆಸಕ್ತ ಫಲಾನುಭಗಳು ಅರ್ಜಿ ಸಲ್ಲಿಸುವಂತೆ ಕಾರ್ಮಿಕ ಇಲಾಖೆ ಪ್ರಕಟಣೆ ತಿಳಿಸಿದೆ.
Next Story