ಬಂಟಕಲ್ಲು ಸತೀಶ್
ಶಿರ್ವ, ಅ.1: ಬಂಟಕಲ್ಲು ಅರಸೀಕಟ್ಟೆ ನಿವಾಸಿ, ಕಾರ್ಪೊರೇಶನ್ ಬ್ಯಾಂಕ್ ಉದ್ಯೋಗಿ ಸತೀಶ್(43) ಅಲ್ಪಕಾಲದ ಅಸೌಖ್ಯದಿಂದ ಬುಧವಾರ ರಾತ್ರಿ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾರು.
ಇವರು ಶಿರ್ವ, ಶಂಕರಪುರ, ಪೆರ್ನಾಲ್ ಶಾಖೆಯಲ್ಲಿ ಸೇವೆ ಸಲ್ಲಿಸಿದ್ದರು. ಬಂಟಕಲ್ಲು ವೀರಮಾರುತಿ ಕಲಾ ಸಂಘದ ಅಧ್ಯಕ್ಷರಾಗಿ, ಬಂಟಕಲ್ಲು ಲಯನ್ಸ್ ಸದಸ್ಯರಾಗಿ, ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರೀಯರಾಗಿದ್ದರು. ಇವರು ತಾಯಿ, ಸಹೋದರ ಸಹೋದರಿಯರನ್ನು ಅಗಲಿದ್ದಾರೆ.
Next Story