ಉಡುಪಿ, ಮಾ.31: ಸಿಂಡಿಕೇಟ್ ಬ್ಯಾಂಕಿನ ಡೆಪ್ಯುಟಿ ಮ್ಯಾನೇಜರ್ ಆಗಿದ್ದ ಹಾರಾಡಿ ಶಂಕರ ಶಾನುಭಾಗ್(88) ಮಾ.29ರಂದು ಇಂದ್ರಾಳಿಯ ಸ್ವಗೃಹದಲ್ಲಿ ನಿಧನರಾದರು. ಇವರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯರನ್ನು ಮತ್ತು ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ.
ಉಡುಪಿ, ಮಾ.31: ಸಿಂಡಿಕೇಟ್ ಬ್ಯಾಂಕಿನ ಡೆಪ್ಯುಟಿ ಮ್ಯಾನೇಜರ್ ಆಗಿದ್ದ ಹಾರಾಡಿ ಶಂಕರ ಶಾನುಭಾಗ್(88) ಮಾ.29ರಂದು ಇಂದ್ರಾಳಿಯ ಸ್ವಗೃಹದಲ್ಲಿ ನಿಧನರಾದರು. ಇವರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯರನ್ನು ಮತ್ತು ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ.