ರಾಷ್ಟ್ರೀಯ
ಹೆಚ್ಚುತ್ತಿರುವ ಕೋವಿಡ್ ಸೋಂಕು: ವಿಜಯೋತ್ಸವ ನಿಷೇಧಿಸಿದ ಚುನಾವಣಾ ಆಯೋಗ
ವಾರ್ತಾ ಭಾರತಿ : 27 Apr, 2021

ಹೊಸದಿಲ್ಲಿ: ಕೋವಿಡ್ ಸೋಂಕಿನಲ್ಲಿ ಭಾರೀ ಹೆಚ್ಚಳ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಹಲವು ರಾಜ್ಯಗಳನ್ನು ಲಾಕ್ ಡೌನ್ ಮಾಡಲಾಗಿದೆ ಮತ್ತು ಬಿಗಿ ನಿಯಮಗಳನ್ನು ಹೇರಲಾಗಿದೆ. ಇದೀಗ ಐದು ರಾಜ್ಯಗಳಲ್ಲಿನ ಚುನಾವಣಾ ಫಲಿತಾಂಶ ಪ್ರಕಟವಾದ ವೇಳೆ ವಿಜಯೋತ್ಸವ ನಡೆಸುವುದನ್ನು ಚುನಾವಣಾ ಆಯೋಗ ನಿಷೇಧಿಸಿದೆ ಎಂದು ತಿಳಿದು ಬಂದಿದೆ.
ಮೇ2 ರಂದು ಮತ ಎಣಿಕೆ ನಡೆದ ಬಳಿಕ ಯಾವುದೇ ವಿಜಯೋತ್ಸವ ರ್ಯಾಲಿ, ಸಮಾವೇಶ ಹಾಗೂ ಜನ ಸೇರದೇ ಇರುವಂತೆ ಚುನಾವಣಾ ಆಯೋಗವು ಆದೇಶ ಹೊರಡಿಸಿದೆ ಎಂದು ndtv.com ವರದಿ ಮಾಡಿದೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Comments (Click here to Expand)











