varthabharthi


ಕರಾವಳಿ

ಬಾವಿಗೆ ಹಾರಿ ಯುವಕ ಆತ್ಮಹತ್ಯೆ

ವಾರ್ತಾ ಭಾರತಿ : 2 May, 2021

ಗಂಗೊಳ್ಳಿ, ಮೇ 2: ವೈಯಕ್ತಿಕ ಸಮಸ್ಯೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡ ಕಡಬಾಳ ನಿವಾಸಿ ನರಸಿಂಹ ಕೃಷ್ಣ ಹೆಗಡೆ ಎಂಬವರ ಮಗ ವಿನಾಯಕ(23) ಎಂಬವರು ಮೇ 1ರಂದು ಬೆಳಗಿನ ಜಾವ ಹಕ್ಲಾಡಿ ಗ್ರಾಮದ ತೋಟದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)