ಗುರುಪುರ, ಜೂ.17: ವಾಮಂಜೂರು ಸಮೀಪದ ತೊಪೆಕಲ್ಲು ನಿವಾಸಿ, ವಾಮಂಜೂರು ವಲಯ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸದಾಶಿವ ಅಮೀನ್ (55) ಗುರುವಾರ ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ಗುರುಪುರ, ಜೂ.17: ವಾಮಂಜೂರು ಸಮೀಪದ ತೊಪೆಕಲ್ಲು ನಿವಾಸಿ, ವಾಮಂಜೂರು ವಲಯ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸದಾಶಿವ ಅಮೀನ್ (55) ಗುರುವಾರ ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.