ಕೆಪಿಎಸ್ಸಿಗೆ ಇಬ್ಬರು ಸದಸ್ಯರ ನೇಮಕ
ಬೆಂಗಳೂರು, ಜೂ.21: ರಾಜ್ಯ ಲೋಕಸೇವಾ ಆಯೋಗಕ್ಕೆ ಇಬ್ಬರು ಸದಸ್ಯರನ್ನು ನೇಮಕ ಮಾಡಿ ರಾಜ್ಯಪಾಲ ವಿ.ಆರ್.ವಾಲಾ ಆದೇಶ ಹೊರಡಿಸಿದ್ದಾರೆ.
ಅಧಿಕಾರಿಯಾಗಿ ಕೆ.ಸಿ.ಜನರಲ್ ಆಸ್ಪತ್ರೆಯ ರಕ್ತನಿಧಿ ವೈದ್ಯಾಧಿಕಾರಿ ಡಾ.ಶಾಂತಾ ಹೊಸಮನಿ, ಹಾಗೂ ಅಧಿಕಾರೇತರರಾಗಿ ಡಾ.ಹೆಚ್.ಎಸ್.ನರೇಂದ್ರ ಅವರ ನೇಮಕಾತಿ ಪ್ರಸ್ತಾವನೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.
Next Story