ಮಂಗಳೂರು, ಸೆ.17: ಮೂಡುಪೆರಾರ ಸಮೀಪದ ಎರಮೆಪದವು ನಿವಾಸಿ ಶಂಕರ ಭಂಡಾರಿ (78) ಅಲ್ಪಕಾಲದ ಅಸೌಖ್ಯದಿಂದ ಗುರುವಾರ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು ಮತ್ತು ಒಬ್ಬ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮಂಗಳೂರು, ಸೆ.17: ಮೂಡುಪೆರಾರ ಸಮೀಪದ ಎರಮೆಪದವು ನಿವಾಸಿ ಶಂಕರ ಭಂಡಾರಿ (78) ಅಲ್ಪಕಾಲದ ಅಸೌಖ್ಯದಿಂದ ಗುರುವಾರ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು ಮತ್ತು ಒಬ್ಬ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.