ಕಲ್ಲಡ್ಕ, ನ.15: ಬಂಟ್ವಾಳ ತಾಲೂಕಿನ ಬೋಳಂತೂರು ಮೇಲ್ತೋಟ ನಿವಾಸಿ, ಕೃಷಿಕ ಮುಹಮ್ಮದ್ (88) ಅಸೌಖ್ಯದಿಂದ ರವಿವಾರ ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ, ಮೂವರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಕಲ್ಲಡ್ಕ, ನ.15: ಬಂಟ್ವಾಳ ತಾಲೂಕಿನ ಬೋಳಂತೂರು ಮೇಲ್ತೋಟ ನಿವಾಸಿ, ಕೃಷಿಕ ಮುಹಮ್ಮದ್ (88) ಅಸೌಖ್ಯದಿಂದ ರವಿವಾರ ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ, ಮೂವರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.