ಉಡುಪಿ, ಡಿ.6: ಕುಂದಾಪುರ ತಾಲೂಕಿನ ಗುಲ್ವಾಡಿ ನಿವಾಸಿ, ಪ್ರಗತಿಪರ ಕೃಷಿಕ ಬಾಬು ಶೆಟ್ಟಿ (64) ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ನಿಧನರಾದರು. ಮೃತರು ಪತ್ನಿ, ಮೂವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ
ಉಡುಪಿ, ಡಿ.6: ಕುಂದಾಪುರ ತಾಲೂಕಿನ ಗುಲ್ವಾಡಿ ನಿವಾಸಿ, ಪ್ರಗತಿಪರ ಕೃಷಿಕ ಬಾಬು ಶೆಟ್ಟಿ (64) ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ನಿಧನರಾದರು. ಮೃತರು ಪತ್ನಿ, ಮೂವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ