ಮಂಗಳೂರು, ಜ.16: ಮೂಲತಃ ಸುರತ್ಕಲ್ ಸಮೀಪದ ಸಸಿಹಿತ್ಲುವಿನ ಪ್ರಸ್ತುತ ಮುನ್ನೂರು ಗ್ರಾಮದ ಕುತ್ತಾರ್ ಸಮೀಪದ ಸಂತೋಷ್ ನಗರ ನಿವಾಸಿ ಉಮೇಶ್ ಸುವರ್ಣ (75) ಶನಿವಾರ ರಾತ್ರಿ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿ ಮತ್ತು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಮಂಗಳೂರು, ಜ.16: ಮೂಲತಃ ಸುರತ್ಕಲ್ ಸಮೀಪದ ಸಸಿಹಿತ್ಲುವಿನ ಪ್ರಸ್ತುತ ಮುನ್ನೂರು ಗ್ರಾಮದ ಕುತ್ತಾರ್ ಸಮೀಪದ ಸಂತೋಷ್ ನಗರ ನಿವಾಸಿ ಉಮೇಶ್ ಸುವರ್ಣ (75) ಶನಿವಾರ ರಾತ್ರಿ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿ ಮತ್ತು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.