ಸಿರಿಗನ್ನಡ ರತ್ನ ಪ್ರಶಸ್ತಿಗೆ ಮುಹಮ್ಮದ್ ಅಸ್ಗರ್ ಆಯ್ಕೆ
ಮಂಗಳೂರು, ಜ.27: ನ್ಯಾಯವಾದಿ ಮುಹಮ್ಮದ್ ಅಸ್ಗರ್ ಮುಡಿಪು ಸಿರಿಗನ್ನಡ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರವು ಸ್ವಾತಂತ್ರ್ಯ ಅಮೃತ ಮಹೋತ್ಸವದ ಸವಿನೆನಪಿಗಾಗಿ ಜ.31ರಂದು ಉಚ್ಚಿಲದ ಸಂಕೋಳಿಗೆಯ ಶ್ರೀ ಕೃಷ್ಣ ಕಲ್ಯಾಣ ಮಂಟಪದಲ್ಲಿ ನಡೆಯುವ ಗಡಿ ನಾಡ ಹಬ್ಬ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಲ್ಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story